Breaking News

Tag Archives: ಸಸ್ಯ ಸಂಪನ್ಮೂಲ ಸಂರಕ್ಷಕಾ ಸಮುದಾಯ ಪ್ರಶಸ್ತಿಗೆ ಅರ್ಜಿ ಆಹ್ವಾನ.

ಸಸ್ಯ ಸಂಪನ್ಮೂಲ ಸಂರಕ್ಷಕಾ ಸಮುದಾಯ ಪ್ರಶಸ್ತಿಗೆ ಅರ್ಜಿ ಆಹ್ವಾನ.

Cnewstv.in / 7.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಸ್ಯ ಸಂಪನ್ಮೂಲ ಸಂರಕ್ಷಕಾ ಸಮುದಾಯ ಪ್ರಶಸ್ತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಸಸ್ಯ ತಳಿಗಳ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ-ಭಾರತ ಸರ್ಕಾರದಿಂದ 2020-21 ಮತ್ತು 2021-22ನೇ ಸಾಲಿಗೆ ಸಸ್ಯ ಸಂಪನ್ಮೂಲ ಸಂರಕ್ಷಣಾ ಸಮುದಾಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅತ್ಯುನ್ನತ ರೈತ ಮತ್ತು ರೈತ/ಬುಡಕಟ್ಟು ಸಮುದಾಯಗಳಿಗೆ ಕೊಡಮಾಡಲಾಗುವ ಈ ರಾಷ್ತೀಯ ಮಟ್ಟದ ಪ್ರಶಸ್ತಿಯನ್ನು ಪುರಾತನ ನಾಟಿ, ದೇಸಿ ಸಸ್ಯ ತಳಿ ಸಂಪನ್ಮೂಲಗಳ ...

Read More »