ಶಿವಮೊಗ್ಗ : ನಿನ್ನೆ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದರಿಂದ ಆರಂಭಗೊಂಡಿರುವ ಗಲಾಟೆಯನ್ನು ನಿಯಂತ್ರಣ ಮಾಡಲು ಪೋಲಿಸರು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿದ್ದರು. ಈ ಕಾರಣದಿಂದಾಗಿ ಇಂದು ಬೆಳಗ್ಗೆಯಿಂದಲೇ ಶಿವಮೊಗ್ಗ ನಗರ ಸಹಜ ಸ್ಥಿತಿಗೆ ಮರಳಿದೆ. ಆದರೆ ನಿನ್ನೆಯ ಗಲಭೆಯಿಂದ ಭಯಭೀತರಾಗಿರುವ ಜನತೆ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಶಿವಮೊಗ್ಗದ ಬಹುತೇಕ ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದ ಎಲ್ಲ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚಲಾಗಿದೆ. ಆದರೆ ಹಾಲಿನ ಅಂಗಡಿಗಳು ಹಾಗೂ ಮೆಡಿಕಲ್ ಶಾಪ್ ಗಳನ್ನು ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv