Breaking News

Tag Archives: ಸಾರಿಗೆ ಸಚಿವ ಬಿ.ಶ್ರೀರಾಮುಲು

ಸರಕು ವಾಹನಗಳ ತೆರಿಗೆ ಪಾವತಿಗೆ ಮತ್ತೊಂದು ತಿಂಗಳು ಅವಕಾಶ.

Cnewstv.in / 20.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಸ್ಟೇಜ್ ಕ್ಯಾರೇಜ್ ಮತ್ತು ಕಾಂಟ್ರಾಕ್ಟ್ ಕ್ಯಾರೇಜ್ ವಾಹನಗಳಿಗೆ ತೆರಿಗೆ ಪಾವ ತಿಸಲು ಒಂದು ತಿಂಗಳ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಖಾಸಗಿ ಬಸ್ ಮಾಲೀಕರ ವಿವಿಧ ಸಂಘಟನೆಗಳು ತಮ್ಮನ್ನು ಭೇಟಿ ಮಾಡಿ, ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದರಿಂದ ರಸ್ತೆ ತೆರಿಗೆ ಪಾವತಿ ದಿನಾಂಕವನ್ನು ಮುಂದೂಡಲು ಮನವಿ ಮಾಡಿದ್ದವು. ಈ ನಿಟ್ಟಿನಲ್ಲಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಾರಿಗೆ ಉದ್ದಿಮೆಯ ...

Read More »