Breaking News

Tag Archives: ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ.

ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ.

Cnewstv / 28.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ. ಶಿವಮೊಗ್ಗ : ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ತೀಕ್ಷಣವಾಗಿ ಪ್ರತಿಕ್ರಿಯಿಸಿದರು. ಶಿವಮೊಗ್ಗ ಜಿಲ್ಲೆಗೆ ತನ್ನದೇ ಆದ ಇತಿಹಾಸವಿದೆ, ಸಂಸ್ಕೃತಿ ಇದೆ, ಆದರೆ ಕಾಂಗ್ರೆಸ್ಸಿಗರಿಗೆ ಇದರ ಅರಿವೇ ಇಲ್ಲ. ಚುನಾವಣೆಗಳು ಬಂದಾಗ ಅಭಿವೃದ್ಧಿ, ಸಾಧನೆ, ವೈಪಲ್ಯ ಕುರಿತಂತೆ ಚರ್ಚೆಗಳು ನಡೆಯುವುದು ಸಹಜವೇ. ಆದರೆ, ಈ ...

Read More »