Breaking News

Tag Archives: ಸಾಲ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಸ್ನೇಹಿತನನ್ನೇ ಚೀಲದಲ್ಲಿ ಕಟ್ಟಿ ಹೂತು ಹಾಕಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ.

ಸಾಲ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿ, ಚೀಲದಲ್ಲಿ ಕಟ್ಟಿ ಹೂತು ಹಾಕಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ.

Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾಲ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಸ್ನೇಹಿತನನ್ನೇ ಚೀಲದಲ್ಲಿ ಕಟ್ಟಿ ಹೂತು ಹಾಕಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ. ಶಿವಮೊಗ್ಗ : ಕೊಟ್ಟ ಸಾಲ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿ ಮೃತದೇಹವನ್ನು ಮೂಟೆ ಕಟ್ಟಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಹಾಗೂ 2.50 ಲಕ್ಣ ರೂಪಾಯಿ ದಂಡ ಕಟ್ಟುವಂತೆ ಕೋರ್ಟ್ ಆದೇಶ ನೀಡಿದೆ. ಮಂಜಪ್ಪ ಜಿ ಮತ್ತು ಶ್ರೀಧರ ಇಬ್ಬರೂ ಸ್ನೆಹಿತರಾಗಿದ್ದು, ಮಂಜಪ್ಪನು ಶ್ರೀಧರನಿಗೆ 9 ಲಕ್ಷ ...

Read More »