Breaking News

Tag Archives: ಸಿಕ್ಕಿಂನಲ್ಲಿ ಸಿಲುಕಿರುವ ಯೋಧರು ಮತ್ತು ಪ್ರವಾಸಿಗರು ಸುರಕ್ಷಿತವಾಗಿ ಬರಲಿ..

ಸಿಕ್ಕಿಂನಲ್ಲಿ ಸಿಲುಕಿರುವ ಯೋಧರು ಮತ್ತು ಪ್ರವಾಸಿಗರು ಸುರಕ್ಷಿತವಾಗಿ ಬರಲಿ..

Www.cnewstv.in / 05.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಕ್ಕಿಂನಲ್ಲಿ ಸಿಲುಕಿರುವ ಯೋಧರು ಮತ್ತು ಪ್ರವಾಸಿಗರು ಸುರಕ್ಷಿತವಾಗಿ ಬರಲಿ.. ಶಿವಮೊಗ್ಗ : ಸಿಕ್ಕಿಂನಲ್ಲಿ ರಾಜ್ಯದಲ್ಲಿ ಆಗುತ್ತಿರುವಂತಹ ಮೆಗಾ ಸ್ಫೋಟ ಹಾಗೂ ಪ್ರವಾಹದಿಂದ ನಮ್ಮ ಭಾರತೀಯ 22 ಯೋಧರು ಹಾಗೂ 120 ಸ್ಥಳೀಯ ಜನರು ನಾಪತ್ತೆಯಾಗಿರುತ್ತಾರೆ 3000 ಕೂ ಹೆಚ್ಚು ಪ್ರವಾಸಿಗಳು ಸಿಕ್ಕಿಂನ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುತ್ತಾರೆ ಎಲ್ಲರೂ ಸುರಕ್ಷಿತವಾಗಿ ವಾಪಸಾಗಲಿ ಎಂದು ಇಂದು ಶಿವಮೊಗ್ಗ ನಗರದ ರಾಮಣ್ಣ ಶೆಟ್ಟಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ...

Read More »