Breaking News

Tag Archives: ಸಿದ್ದರಾಮಯ್ಯ ಒಬ್ಬ ಅಲೆಮಾರಿ..ಅರ್ ಎಸ್ಎಸ್ ಬಗ್ಗೆ ಕಲ್ಪನೆಯೇ ಇಲ್ಲ : ಕೆ.ಎಸ್. ಈಶ್ವರಪ್ಪ.

ಸಿದ್ದರಾಮಯ್ಯ ಒಬ್ಬ ಅಲೆಮಾರಿ..ಅರ್ ಎಸ್ಎಸ್ ಬಗ್ಗೆ ಕಲ್ಪನೆಯೇ ಇಲ್ಲ : ಕೆ.ಎಸ್. ಈಶ್ವರಪ್ಪ.

Cnewstv.in / 27.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯ ಒಬ್ಬ ಅಲೆಮಾರಿ..ಅರ್ ಎಸ್ಎಸ್ ಬಗ್ಗೆ ಕಲ್ಪನೆಯೇ ಇಲ್ಲ : ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : RSS ನವರು ಈ ದೇಶದವರು ಅಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆ.ಎಸ್ ಈಶ್ವರಪ್ಪನವರು ತಿರುಗೇಟು ನೀಡಿದ್ದಾರೆ.‌ ಸಿದ್ದರಾಮಯ್ಯನವರು ಒಂದು ಬಾರಿ ಒಂದು ಬಾರಿ ಚಾಮುಂಡೇಶ್ವರಿಯಲ್ಲಿ ನಿಂತುಕೊಳ್ಳುತ್ತಾರೆ ಮತ್ತೊಂದು ಬಾರಿ ಬಾದಾಮಿಯಲ್ಲಿ ನಿಂತುಕೊಳ್ಳುತ್ತಾರೆ, ಮುಂದಿನ ಬಾರಿ ಎಲ್ಲಿ ನಿಂತು ಕೊಳ್ಳುತ್ತಾರೋ ಗೊತ್ತಿಲ್ಲ.‌ ಅಲೆಮಾರಿಗೆ ಆರ್ ಎಸ್ಎಸ್ ಬಗ್ಗೆ ಕಲ್ಪನೆಯೇ ಇಲ್ಲ.‌ ...

Read More »