Www.cnewstv.in / 22.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಹಿ ಹಂಚುವ ವೇಳೆ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ. ಶಿವಮೊಗ್ಗ : ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯ ಪ್ರಯುಕ್ತ ಶಿವಮೊಗ್ಗದ ಶಿವಪ್ಪ ನಾಯಕ ವೃತದ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಸಿಹಿ ಹಂಚುವ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಈ ವೇಳೆ ಮಹಿಳೆಯೊಬ್ಬಳು ಅಲ್ಲಾಹೋ ಅಕ್ಚರ್ ಎಂಬ ಘೋಷಣೆಯನ್ನು ಕೂಗಿದ್ದಾರೆ. ಬುರ್ಖದಾರಿ ಮಹಿಳೆಯು ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸಿ, ಅಲ್ಲಾಹು ಅಕ್ಚರ್ ಎಂಬ ಘೋಷಣೆಯನ್ನು ಕೂಗಿದ್ದಾಳೆ. ಸ್ಥಳದಲ್ಲಿ ಸೇರಿದ್ದ ಹಿಂದೂ ಕಾರ್ಯಕರ್ತರು ಜೈ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv