Breaking News

Tag Archives: ಸಿ.ಎಂ. ಬದಲಾವಣೆ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು ಗೊತ್ತಾ ??

ಸಿ.ಎಂ. ಬದಲಾವಣೆ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು ಗೊತ್ತಾ ??

Cnewstv.in / Shivamogga / 26.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಯಾವುದೋ ಒಂದು ಪತ್ರಿಕೆಯಲ್ಲಿ, ಯಾವುದೋ ಒಂದು ಟಿವಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ತೋರಿಸುತ್ತಾರೆ.ಅದು ಸತ್ಯ ಅಂತ ನಂಬುದಕ್ಕೆ ಆಗುವುದಿಲ್ಲ.ಯಡಿಯೂರಪ್ಪ ಅವರ ಅಧಿಕಾರವಧಿ ಮುಗಿದೆ ಹೋಯ್ತು, ಹೊಸ ಸಿಎಂ ಪ್ರತಿಜ್ಞಾ ವಿಧಿ ತೆಗೆದುಕೊಂಡು ಬಿಟ್ಟೆ ಬಿಟ್ಟರು ಅಂತಾ ತೋರಿಸಿದ್ರು.ಬಿಜೆಪಿ ಎಲ್ಲಾ ವಿಚಾರದ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದ ಅವರು,ಪತ್ರಿಕೆ ಟಿವಿಯವರು ನಮ್ಮ ಪಕ್ಷದ ಮೇಲೆ ಡಾಮಿನೆಂಟ್ ಮಾಡೋಕೆ ಸಾಧ್ಯವಿಲ್ಲ ಎಂದರು. ನಮ್ಮದು ಕಾಂಗ್ರೆಸ್ ಅಲ್ಲ ...

Read More »