Breaking News

Tag Archives: ಸಿ.ಎಂ ಬೊಮ್ಮಾಯಿ ಇಂದ ಬಂತು ಕೆ ಎಸ್ ಈಶ್ವರಪ್ಪನವರಿಗೆ ಫೋನ್ ಕರೆ

ಕೆ ಎಸ್ ಈಶ್ವರಪ್ಪನವರಿಗೆ ಸಚಿವರಾಗುವಂತೆ ಸಿ.ಎಂ ಬೊಮ್ಮಾಯಿ ಇಂದ ಫೋನ್ ಕರೆ

Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ನಲ್ಲಿ ಶಿವಮೊಗ್ಗ ನಗರದ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪನವರಿಗೆ ಸ್ಥಾನ ಸಿಕ್ಕಿದೆ. ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ್ದಾರೆ. ಪಕ್ಷದ ಹಿರಿಯ ನಾಯಕರಾಗಿ, ಸಚಿವರಾಗಿ ಖಾತೆಗಳನ್ನು ಉತ್ತಮವಾಗಿ ನಿಭಾಯಿಸಿದ ಅನುಭವವಿದೆ. ಸಂಘಟನೆ ತೊಡಗಿಕೊಂಡಿರುವ ಆಧಾರದ ಮೇಲೆ ಸಚಿವ ಸ್ಥಾನ ನೀಡಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ...

Read More »