Breaking News

Tag Archives: ಸುಗಮವಾಗಿ ಚುನಾವಣೆ ನಡೆಸಲು ಸರ್ವ ಸಿದ್ಧತೆ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಸುಗಮವಾಗಿ ಚುನಾವಣೆ ನಡೆಸಲು ಸರ್ವ ಸಿದ್ಧತೆ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ :  ನಡೆಯಲಿರುವ ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಶಿವಮೊಗ್ಗ ನಗರದ ಎನ್‍. ಇ.ಎಸ್‍ ಆವರಣದಲ್ಲಿರುವ ಮಸ್ಟರಿಂಗ್ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು. ಮೊದಲ ಹಂತದಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿಗಳಲ್ಲಿ ಹಾಗೂ ಡಿಸೆಂಬರ್ 27ರಂದು ಎರಡನೇ ಹಂತದಲ್ಲಿ ಸಾಗರ, ಶಿಕಾರಿಪುರ, ಸೊರಬ ಮತ್ತು ಹೊಸನಗರ ಗ್ರಾಮ ಪಂಚಾಯತಿಗಳಲ್ಲಿ ಮತದಾನ ನಡೆಯಲಿದೆ. ಮತದಾನ ಬೆಳಿಗ್ಗೆ 7ಗಂಟೆಯಿಂದ ಸಂಜೆ ...

Read More »