ನವೆಂಬರ್ 24 ರಂದು 35 ವರ್ಷದ ನಫೀಸ್ ಆಲಂ ಎಂಬುವವರು ಕೊಲ್ಲಾಪುರದಿಂದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ರೂ 15 ಲಕ್ಷ ರೂ ನಗದನ್ನು ಇಟ್ಟುಕೊಂಡು ಆನವಟ್ಟಿ ಮಾರ್ಗವಾಗಿ ಸಾಗರದ ಕಡೆಗೆ ಬರುತ್ತಿರುವಾಗ, ರಾತ್ರಿ ಸುಮಾರು 10-30 ಗಂಟೆಗೆ ಯಾರೋ ದುಷ್ಕರ್ಮಿಗಳು ಕಾರಿನಲ್ಲಿ ಇವರನ್ನು ಹಿಂಬಾಲಿಸಿಕೊಂಡು ಬಂದು, ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಆನವಟ್ಟಿ – ಸೊರಬ ಮುಖ್ಯ ರಸ್ತೆಯ ಕೊರಕೋಡು ಕ್ರಾಸ್ ನ ಹತ್ತಿರ ಕಾರನ್ನು ಅಡ್ಡಗಟ್ಟಿ, ಇವರಿಗೆ ಹೆದರಿಸಿ ಈ ಹದಿನೈದು ಲಕ್ಷ ನಗದು ಮತ್ತು ಸ್ವಿಫ್ಟ್ ಡಿಸೈರ್ ಕಾರನ್ನು ಬಲವಂತವಾಗಿ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv