Breaking News

Tag Archives: ಸೂರು ಒದಗಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಪ್ರತಿಯೊಬ್ಬರಿಗೂ ನಿವೇಶನ, ಸೂರು ಒದಗಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ಶಿವಮೊಗ್ಗ : ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಇಂದು ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೆಬ್ಬರಿಗೂ ಮನೆ ಮನೆಗೆ ಹಕ್ಕುಪತ್ರ ತಲುಪಿಸಲಾಗುವುದು. ಮಧ್ಯವರ್ತಿಗಳಿಗೆ ಯಾರೂ ಹಣ ನೀಡಬಾರದು. ಯಾರಾದರೂ ದುಡ್ಡು ಕೇಳಿದರೆ ಜಿಲ್ಲಾದಧಿಕಾರಿಗೆ ದೂರು ನೀಡುವಂತೆ ಅವರು ತಿಳಿಸಿದರು. ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿಯನ್ನು ಸುಸ್ತಿರಗೊಳಿಸುವುದು ಸರ್ಕಾರದ ಗುರಿಯಾಗಿದೆ. ತಾಲೂಕಿನಲ್ಲಿ ಮೆಕ್ಕೆ ಜೋಳ ಉತ್ತಮವಾಗಿ ಬಂದಿದ್ದು, ಕಾಳು ಬಿಡಿಸುವ ...

Read More »