ಶಿವಮೊಗ್ಗ : ಸೇವಾ ಸಿಂಧು ಯೋಜನೆಯಡಿ ರಾಜ್ಯದ ವಿವಿಧ 47 ಇಲಾಖೆಗಳ 451ಸೇವೆಗಳನ್ನು ಸಾರ್ವಜನಿಕರು ಆನ್ಲೈನ್ ಮೂಲಕ ಪಡೆಯಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ತಿಳಿಸಿದರು. ಕರೋನಾ ಅವಧಿಯಲ್ಲಿ ಸಾರ್ವಜನಿಕರು ನೇರವಾಗಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಸೇವಾಸಿಂಧು ಆನ್ಲೈನ್ ಸೇವೆಯನ್ನು ಬಳಸಿಕೊಳ್ಳಬೇಕು. ಸಾರ್ವಜನಿಕರು ಸರ್ಕಾರದ ಸೇವೆಗಳನ್ನು ಸೇವಾಸಿಂಧು ವೆಬ್ಸೈಟ್ ಮೂಲಕ ಅಥವಾ ಸಮೀಪದ ಸಿಎಸ್ಸಿ ಕೇಂದ್ರಗಳಲ್ಲಿ ಸಹ ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ 350ಸಿಎಸ್ಸಿ ಕೇಂದ್ರಗಳಿವೆ. ಮುಂದಿನ ದಿನಗಳಲ್ಲಿ ಸಕಾಲ ಯೋಜನೆಯಡಿ ಬರುವ ಎಲ್ಲಾ ಸೇವೆಗಳನ್ನು ಸೇವಾಸಿಂಧು ಅಡಿ ಲಭ್ಯವಾಗಲಿದೆ ಎಂದು ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv