Breaking News

Tag Archives: ಸೇವೆ ಮಾಡಲು ಅವಕಾಶ ಸಿಕ್ಕಾಗ ಅಧಿಕಾರವನ್ನು ಸದ್ಬಳಕೆ ಆಗಬೇಕು : ಆದಿಚುಂಚನಗಿರಿ ಶ್ರೀ ಪ್ರಸನ್ನನಾಥಸ್ವಾಮೀಜಿ

ಸೇವೆ ಮಾಡಲು ಅವಕಾಶ ಸಿಕ್ಕಾಗ ಅಧಿಕಾರವನ್ನು ಸದ್ಬಳಕೆ ಆಗಬೇಕು : ಆದಿಚುಂಚನಗಿರಿ ಶ್ರೀ ಪ್ರಸನ್ನನಾಥಸ್ವಾಮೀಜಿ

Cnewstv.in / 29.01.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸೇವೆ ಮಾಡಲು ಅವಕಾಶ ಸಿಕ್ಕಾಗ ಅಧಿಕಾರವನ್ನು ಸದ್ಬಳಕೆ ಆಗಬೇಕು : ಆದಿಚುಂಚನಗಿರಿ ಶ್ರೀ ಪ್ರಸನ್ನನಾಥಸ್ವಾಮೀಜಿ “ಸೇವೆಗೆ ಅವಕಾಶ ದೊರೆತಾಗ, ಅಧಿಕಾರ ಸದ್ಬಳಕೆಯಾಗಬೇಕು ಅದೇ ಮಾನವನ ಸಾಧನೆಯ ದಾರಿ” ಎಂದು ಆದಿಚುಂಚನಗಿರಿ ಶ್ರೀ ಪ್ರಸನ್ನನಾಥಸ್ವಾಮೀಜಿ ಹೇಳಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಚುನಾಯಿತ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ನಿದೇಶಕರುಗಳನ್ನು ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿಯವರು ಶ್ರೀಮಠಕ್ಕೆ ಆಹ್ವಾನಿಸಿ, ಸನ್ಮಾನಿಸಿ, ಅಭಿನಂದಿಸಿ, ಆಶಿರ್ವದಿಸಿದರು. ...

Read More »