Breaking News

Tag Archives: ಸ್ಥಳಕ್ಕೆ ಆಗಮಿಸಿದ ಎಸ್ ಪಿ.

ಆದಿಚುಂಚನಗಿರಿ ವಿದ್ಯಾರ್ಥಿ ಸಾವು ಪ್ರಕರಣ, ಸ್ಥಳಕ್ಕೆ ಆಗಮಿಸಿದ ಎಸ್ ಪಿ.

Cnewstv / 05.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆದಿಚುಂಚನಗಿರಿ ವಿದ್ಯಾರ್ಥಿ ಸಾವು ಪ್ರಕರಣ, ಸ್ಥಳಕ್ಕೆ ಆಗಮಿಸಿದ ಎಸ್ ಪಿ. ಶಿವಮೊಗ್ಗ : ಇಂದು ಬೆಳಗ್ಗೆ ಆದಿಚುಂಚನಗಿರಿ ಶಾಲೆಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ ಪೋಷಕರು ಹಾಗೂ ಸಂಬಂಧಿಕರು ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಶಾಲಾ ಅವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅನೇಕ ಸಂಘ ಸಂಸ್ಥೆಯವರು ವಿದ್ಯಾರ್ಥಿನಿಯ ಪೋಷಕರಿಗೆ ಬೆಂಬಲಕ್ಕೆ ನೀಡುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಶಾಲೆಗೆ ...

Read More »