ಪೈನಾಪಲ್ ಹಣ್ಣಿನ ಒಳಗೆ ಸ್ಪೋಟಕವನ್ನಿಟ್ಟು ಅದನ್ನು ಆನೆ ತಿನ್ನುವಂತೆ ಮಾಡಿ ಆನೆಯನ್ನು ಕೊಂದಿರುವ ಘಟನೆ ಕೇರಳ ರಾಜ್ಯದ ಪಲ್ಲಕಾಡ್ ಜಿಲ್ಲೆಯಲ್ಲಿ ನಡೆದಿದೆ. ಆಹಾರವನ್ನು ಅರಸಿ ಆನೆಯೊಂದು ಹಳ್ಳಿಯ ಕಡೆಗೆ ಬಂದಿದೆ. ಈ ವೇಳೆ ಕೆಲ ದುಷ್ಕರ್ಮಿಗಳು ಪೈನಾಪಲ್ ಹಣ್ಣಿನ ಒಳಗೆ ಸ್ಪೋಟಕವನ್ನು ಇಟ್ಟು ಆನೆ ಇರುವ ಪ್ರದೇಶದಲ್ಲಿ ಇಟ್ಟಿದ್ದಾರೆ. ಆನೆ ಈ ಪೈನಾಪಲ್ ಹಣ್ಣನ್ನು ತಿನ್ನುವಾಗ ಆನೆಯ ಬಾಯಿಯಲ್ಲೇ ಸ್ಪೋಟಕ ಸ್ಫೋಟಗೊಂಡಿದೆ. ಇದರಿಂದ ಆನೆಯ ನಾಲಿಗೆ ಹಾಗೂ ಬಾಯಿಗೆ ಗಂಭೀರವಾದ ಗಾಯವಾಗಿದ್ದು ಆಹಾರ ಸೇವಿಸುವುದೇ ಕಷ್ಟವಾಗಿದೆ. ಯಮಯಾತನೆಯನ್ನು ಸಹಿಸಿಕೊಳ್ಳಲು ಆನೆ ಸಮೀಪದ ಕಾಡಿನಲ್ಲಿದ್ದ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv