Breaking News

Tag Archives: ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ.

ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ.

Cnewstv.in / 24.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ. ಶಿವಮೊಗ್ಗ : ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ. ಯೋಜನೆಯ ಅನುಷ್ಠಾನ ದೇಶದಲ್ಲಿ ಪರಿಣಾಮಕಾರಿಯಾಗಿ ನಡೆಯುತ್ತಿದ್ದು ಯುವ ಜನತೆ ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ಭದ್ರಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ ಜಿ ಧನಂಜಯ ಕರೆ ನೀಡಿದರು. ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಶಿವಮೊಗ್ಗ ಘಟಕ ...

Read More »