Breaking News

Tag Archives: ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ ಯೋಜನೆಯ

ಪ್ರಧಾನಿ ಕಚೇರಿಯಿಂದ ಶಿವಮೊಗ್ಗ ಮೇಯರ್ ಗೆ ಆಹ್ವಾನ.

Cnewstv.in / 30.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ವಚ್ಛ ಭಾರತ ಮಿಷನ್ ಹಾಗೂ ಅಮೃತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದೆಹಲಿಯ ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಭಾಗವಹಿಸಲು ಮೇಯರ್ ಸುನಿತಾ ಅಣ್ಣಪ್ಪನವರಿಗೆ ಪ್ರಧಾನಿ ಕಾರ್ಯಾಲಯದಿಂದ  ಪತ್ರ ಬಂದಿದೆ. 2 ನೇ ಹಂತದ ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ ಯೋಜನೆಯ ಉದ್ಘಾಟನೆ ಜೊತೆಗೆ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯ ಬಗ್ಗೆ ವಿಚಾರಣೆ ಸಂಕಿಣವನ್ನು ಸಹಾ ಏರ್ಪಡಿಸಲಾಗಿದೆ.‌ ಈ ಕಾರ್ಯಕ್ರಮದಲ್ಲಿ ನಮ್ಮ ...

Read More »