Cnewstv.in / 30.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ವಚ್ಛ ಭಾರತ ಮಿಷನ್ ಹಾಗೂ ಅಮೃತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದೆಹಲಿಯ ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಭಾಗವಹಿಸಲು ಮೇಯರ್ ಸುನಿತಾ ಅಣ್ಣಪ್ಪನವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದೆ. 2 ನೇ ಹಂತದ ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ ಯೋಜನೆಯ ಉದ್ಘಾಟನೆ ಜೊತೆಗೆ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯ ಬಗ್ಗೆ ವಿಚಾರಣೆ ಸಂಕಿಣವನ್ನು ಸಹಾ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಮ್ಮ ...
Read More »- ತುಂಗಾ ಜಲಾಶಯದ ಹಿನ್ನೀರಿನಲ್ಲಿ ಮೂರು ಶವ ಪತ್ತೆ ...
- ಕಾರ್ಮಿಕ ಮಹಿಳೆಯರಿಗೆ ವಿಮಾನ ಪ್ರಯಾಣದ ಗಿಫ್ಟ್ ನೀಡಿದ ರೈತ ...
- ಶರಣಾದ ಇಬ್ಬರು ನಕ್ಸಲರನ್ನ ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು. ...
- ಪ್ಯಾರಾಚೂಟ್ ತೆರಯದೇ ವಾಯುಪಡೆಯ ಯೋಧ ಸಾವು ...
- ಗಾಂಜಾ ಸಾಗಿಸುತ್ತಿದ್ದ 7 ಮಂದಿ ಅರೆಸ್ಟ್ ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ. ...
- ಬಿಜೆಪಿಯ ಆಂತರಿಕ ಗೊಂದಲ ಶೀಘ್ರವೇ ಶಮನ: ವಿಜಯೇಂದ್ರ ವಿಶ್ವಾಸ ...
- ಬೈಲ್ ವೀಲ್ಹಿಂಗ್ ಕೇಸ್: ಸವಾರನಿಗೆ 5 ಸಾವಿರ ರೂ. ದಂಡ ...
- ಫೆ.6 & 7 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ...
- ನಿವೃತ್ತ ಶಿಕ್ಷಕಿ ವತ್ಸಲಾರಿಗೆ ಗ್ರಾಮಸ್ಥರಿಂದ ಬೀಳ್ಕೋಡುಗೆ ...
Recent Comments