ಶಿವಮೊಗ್ಗ : ಜಿಲ್ಲೆಯಲ್ಲಿ ಇದುವರೆಗೆ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ. ಹಕ್ಕಿಜ್ವರದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಕ್ಕಿಜ್ವರ ಕುರಿತಾಗಿ ಕೈಗೊಳ್ಳಬೇಕಾಗಿರುವ ಮುನ್ನಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ನೆರೆಯ ರಾಜ್ಯದಲ್ಲಿ ಹಕ್ಕಿಜ್ವರದ ಪ್ರಕರಣ ಕಂಡು ಬಂದಿದ್ದರೂ, ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ. ಹಕ್ಕಿಜ್ವರ ಲಕ್ಷಣದ ಬಗ್ಗೆ ನಿಗಾವಹಿಸಲು ಎಲ್ಲಾ ತಾಲೂಕುಗಳಲ್ಲಿ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಹಕ್ಕಿಜ್ವರದ ಬಗ್ಗೆ ಸಂದೇಹಾಸ್ಪದ ಪ್ರಕರಣಗಳು ಪತ್ತೆಯಾದರೆ ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv