Breaking News

Tag Archives: ಹತೋಟಿಗೆ ಬಂದ ನಗರದ ಪರಿಸ್ಥಿತಿ

ಹತೋಟಿಗೆ ಬಂದ ಶಿವಮೊಗ್ಗ ನಗರದ ಪರಿಸ್ಥಿತಿ

Cnewstv.in / 15.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹತೋಟಿಗೆ ಬಂದ ನಗರದ ಪರಿಸ್ಥಿತಿ ಶಿವಮೊಗ್ಗ : ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗಿತ್ತು ಅದರೆ ಸದ್ಯ ಪರಿಸ್ಥಿತಿ ಶಾಂತವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಸೆಕ್ಷನ್ ‌144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ನಗರದ ಪ್ರಮುಖ ರಸ್ತೆಗಳಾದ ಗಾಂಧಿಬಜಾರ್, B.H ರಸ್ತೆ, MKK ರಸ್ತೆ, OT ರಸ್ತೆ, ನೆಹರು ರಸ್ತೆಗಳ‌ ಅಂಗಡಿ-ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ, ಜಿಲ್ಲಾ ರಕ್ಷಣಾಧಿಕಾರಿ ...

Read More »