Breaking News

Tag Archives: ಹರೋಹರ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮತ್ತು ಪಾರ್ಕಿಂಗ್ ತಾತ್ಕಾಲಿಕ ಬದಲಾವಣೆ.

ಹರೋಹರ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮತ್ತು ಪಾರ್ಕಿಂಗ್ ತಾತ್ಕಾಲಿಕ ಬದಲಾವಣೆ.

Cnewstv / 08.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹರೋಹರ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮತ್ತು ಪಾರ್ಕಿಂಗ್ ತಾತ್ಕಾಲಿಕ ಬದಲಾವಣೆ. ಶಿವಮೊಗ್ಗ : ಆ.09 ರಂದು ನಗರದ ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆ ನಡೆಯಲಿರುವ ಪ್ರಯುಕ್ತ ವಾಹನಗಳ ಸುಗಮ ಸಂಚಾರದ ವ್ಯವಸ್ಥೆಗೆ ಕೆಲವೊಂದು ಷರತ್ತು ವಿಧಿಸಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ...

Read More »