Breaking News

Tag Archives: ಹರ್ಷ ಹತ್ಯೆ ಪ್ರಕರಣ : ಕುಟುಂಬಸ್ಥರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು.

ಹರ್ಷ ಹತ್ಯೆ ಪ್ರಕರಣ : ಕುಟುಂಬಸ್ಥರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್.

Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹರ್ಷ ಹತ್ಯೆ ಪ್ರಕರಣ : ಕುಟುಂಬಸ್ಥರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್. ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕುಟುಂಬಸ್ಥರ ಭೇಟಿಯಾಗಿ, ಬಿಜೆಪಿ ಪಕ್ಷದಿಂದ ಮೃತನ ಕುಟುಂಬಕ್ಕೆ ಪರಿಹಾರವಾಗಿ 10 ಲಕ್ಷ‌ರೂ ಚೆಕ್ ವಿತರಿಸಿದರು. ಇಂದು ನಗರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ...

Read More »