Breaking News

Tag Archives: ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ಹಳೇ ದ್ವೇಷದ ಹಿನ್ನೆಲೆಯಲ್ಲಿ NT ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ.

Cnewstv.in / 20.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಳೇ ದ್ವೇಷದ ಹಿನ್ನೆಲೆಯಲ್ಲಿ NT ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ. ಶಿವಮೊಗ್ಗ : ಹಳೆ ದ್ವೇಷದ ಹಿನ್ನೆಲೆಯಲ್ಲಿ ಇನ್ನೂ ರಸ್ತೆಯಲ್ಲಿ ಬಿಟ್ಟಿರುವ ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕಾರ್ ಪಾರ್ಕಿಂಗ್ ವಿಚಾರವಾಗಿ ಜಿಕೃಲ್ಲಾ ಖಾನ್ ಮತ್ತು ಗ್ಯಾಸ್ ಇಮ್ರಾನ್ ನಡುವೆ ಜಗಳವಾಗಿತ್ತು, ನಂತಹ ಇಮ್ರಾನ್ ತಂದೆ ಅಯೂಬ್ ಖಾನ್ ರವರು ಜಿಕೃಲ್ಲಾ ಖಾನ್ ಗ್ಯಾಸ್ ಅಂಗಡಿಗೆ ಬಂದು ಮೊಬೈಲ್ ಕಿತ್ತುಕೊಂಡು ಹೋಗಿದ್ದಾರೆಂದು ದೂರು ನೀಡಿದ್ದರೂ ಹಾಗೂ ...

Read More »

ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

  ಶಿವಮೊಗ್ಗ : ಹೊಳೆಹೊನ್ನುರು ತಾಲೂಕಿನ ಢಾಣಾಯಕಪುರದಲ್ಲಿ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಢಾಣಾಯಕಪುರ ಗ್ರಾಮದ ವಾಸಿ 54 ವರ್ಷದ ಬಸಪ್ಪ ಎಂಬುವವನ ಯಾರೋ ದುಷ್ಕರ್ಮಿಗಳು ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಬಸಪ್ಪನವರ ಪುತ್ರ ಮಂಜಪ್ಪ ನೀಡಿದ ದೂರಿನ ಆಧಾರದ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More »