Breaking News

Tag Archives: ಹಾಡಹಗಲೇ ನಡುರಸ್ತೆಯಲ್ಲೇ ಮಾಜಿ ಪುರಸಭೆ ಅಧ್ಯಕ್ಷನ ಬರ್ಬರ ಹತ್ಯೆ.

ಹಾಡಹಗಲೇ ನಡುರಸ್ತೆಯಲ್ಲೇ ಮಾಜಿ ಪುರಸಭೆ ಅಧ್ಯಕ್ಷನ ಬರ್ಬರ ಹತ್ಯೆ.

Cnewstv.in / 11.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಾಡಹಗಲೇ ನಡುರಸ್ತೆಯಲ್ಲೇ ಮಾಜಿ ಪುರಸಭೆ ಅಧ್ಯಕ್ಷನ ಬರ್ಬರ ಹತ್ಯೆ. ಕಲಬುರಗಿ : ಹಾಡಹಗಲೇ ನಡುರಸ್ತೆಯಲ್ಲೇ ಮಾಜಿ ಪುರಸಭೆ ಅಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಿದ ಘಟನೆ ಇಂದು ಕಲಬುರಗಿಯಲ್ಲಿ ನಡೆದಿದೆ. ಶಹಬಾದ್ ಪುರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ್(40) ಕೊಲೆಯಾದ ವ್ಯಕ್ತಿ. ಗಿರೀಶ ಪತ್ನಿ ಸದ್ಯ ಶಹಬಾದ್ ನಗರಸಭೆ ಅಧ್ಯಕ್ಷೆಯಾಗಿದ್ದಾರೆ. ಎರಡು ವರ್ಷದ ಹಿಂದೆ ಗಿರೀಶ್ ಸಹೋದರನ ಬರ್ಬರ ಕೊಲೆಯಾಗಿತ್ತು. ಶಹಬಾದ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನು ...

Read More »