Breaking News

Tag Archives: ಹಿಜಾಬ್ – ಕೇಸರಿ ಶಾಲು ವಿವಾದ : ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ಜಿಲ್ಲಾ ಬಿಜೆಪಿ..

ಹಿಜಾಬ್ – ಕೇಸರಿ ಶಾಲು ವಿವಾದ : ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ಜಿಲ್ಲಾ ಬಿಜೆಪಿ..

Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ – ಕೇಸರಿ ಶಾಲು ವಿವಾದ : ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ ಜಿಲ್ಲಾ ಬಿಜೆಪಿ.. ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸಾಕಷ್ಟು ವಿವಾದವನ್ನು ಸೃಷ್ಟಿಮಾಡಿದ ಹಿಜಾಬ್ – ಕೇಸರಿ ಶಾಲು ಪ್ರಕರಣ ಪೂರ್ವ ಯೋಜಿತ, ಕೋಮುಭಾವನೆ ಪ್ರಚೋದಿಸುವ ಕೆಲಸ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಆರೋಪಿಸಿದ್ದಾರೆ. ವಾಟ್ಸಪ್ ಗ್ರೂಪ್ ಗಳಲ್ಲಿ ಮೆಸೇಜ್ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರಚೋದನೆ ನೀಡಲಾಗುತ್ತಿದೆ. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳ ...

Read More »