Breaking News

Tag Archives: ಹಿಜಾಬ್ ಮಹತ್ವದ ತೀರ್ಪು : ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್.

ಹಿಜಾಬ್ ಮಹತ್ವದ ತೀರ್ಪು : ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್.

Cnewstv.in / 15.03.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಜಾಬ್ ಮಹತ್ವದ ತೀರ್ಪು : ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್. ಬೆಂಗಳೂರು : ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪನ್ನು ನೀಡಿದೆ. ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ.‌ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ತೀರ್ಪು ನೀಡಿದೆ. ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಸೇರಿದಂತೆ ಮೂವರು ನ್ಯಾಯಾಧೀಶರನ್ನೊಳಗೊಂಡ ತ್ರಿಸದಸ್ಯ ...

Read More »