Breaking News

Tag Archives: ಹಿಜಾಬ್ : ವಿಭಿನ್ನ ತೀರ್ಪು ನೀಡಿದ ಸುಪ್ರೀಂ ನ್ಯಾಯಮೂರ್ತಿಗಳು.

ಹಿಜಾಬ್ : ವಿಭಿನ್ನ ತೀರ್ಪು ನೀಡಿದ ಸುಪ್ರೀಂ ನ್ಯಾಯಮೂರ್ತಿಗಳು.

Cnewstv.in / 13.10.2022/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಿಜಾಬ್ : ವಿಭಿನ್ನ ತೀರ್ಪು ನೀಡಿದ ಸುಪ್ರೀಂ ನ್ಯಾಯಮೂರ್ತಿಗಳು. ನವಂಬರ್ : ಪ್ರಪಂಚದಾದ್ಯಂತ ಗಮನ ಸೆಳೆದಿದ್ದ ಕರ್ನಾಟಕ ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸರ್ವೋಚ್ಛ ನ್ಯಾಯಾಲಯವು ಇಂದು ಐತಿಹಾಸಿಕ ತೀರ್ಪು ನೀಡಿದೆ. ಹಿಬಾಜ್ ತೀರ್ಪಿನ ಬಗ್ಗೆ ನ್ಯಾಯಮೂರ್ತಿಗಳಲ್ಲೇ ವಿಭಿನ್ನ ಅಭಿಪ್ರಾಯವಿದೆ. ನ್ಯಾ| ಹೇಮಂತ್‌ ಗುಪ್ತಾ ಅವರು ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿಯನ್ನು ವಜಾ ಮಾಡಿ, ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದರು. ಆದರೆ ನ್ಯಾ| ಸುಧಾಂಶು ಧುಲಿಯಾ ಅವರು ಕರ್ನಾಟಕ ಹೈಕೋರ್ಟ್ ...

Read More »