Breaking News

Tag Archives: ಹಿಟ್-ಅಂಡ್-ರನ್ ಸ್ಥಳದಲ್ಲೇ ಪಾದಚಾರಿ ಸಾವು.

ಹಿಟ್-ಅಂಡ್-ರನ್ ಸ್ಥಳದಲ್ಲೇ ಪಾದಚಾರಿ ಸಾವು.

Cnewstv.in / 10.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನವೊಂದು ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಬಾಬು (47) ಎಂಬುವವರು ಸಾಗರದ ಸಿಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ನಡೆದುಕೊಂಡು ಹೋಗುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಾಬಾ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಾಹನ ಪತ್ತೆಗಾಗಿ ಪೊಲೀಸರು ಕ್ರಮ ...

Read More »