Breaking News

Tag Archives: ಹುಟ್ಟುಹಬ್ಬ ಆಚರಿಸಿಕೊಳ್ಳುವುದರಲ್ಲಿ ರಾಜ್ಯದಲ್ಲಿಯೇ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಯುವಕ…

ಹುಟ್ಟುಹಬ್ಬ ಆಚರಿಸಿಕೊಳ್ಳುವುದರಲ್ಲಿ ರಾಜ್ಯದಲ್ಲಿಯೇ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಯುವಕ ಎಂ.ಪಿ ಗಿರೀಶ್.

Cnewstv / 12.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹುಟ್ಟುಹಬ್ಬ ಆಚರಿಸಿಕೊಳ್ಳುವುದರಲ್ಲಿ ರಾಜ್ಯದಲ್ಲಿಯೇ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಯುವಕ… ಬೆಂಗಳೂರು : ಸಾಮಾನ್ಯವಾಗಿ ಹುಟ್ಟು ಹಬ್ಬವನ್ನು ಕುಟುಂಬದವರೊಂದಿಗೆ, ಸ್ನೇಹಿತರೊಂದಿಗೆ, ಅನಾಥಾಶ್ರಮಗಳಲ್ಲಿ ಒಂದು ದಿನದ ಸೇವೆ ಮಾಡುವುದರ ಮೂಲಕ ಆಚರಿಸಿಕೊಳ್ಳುತ್ತಾರೆ ಆದರೆ ಇಲ್ನೊಬ್ಬ ಯುವಕ ತನ್ನ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳುವುದರ ಮೂಲಕ ರಾಜ್ಯದಲ್ಲಿಯೇ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾನೆ. ಈ ರೀತಿ ವಿಭಿನ್ನವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಯುವಕನೇ ಎಂ ಪಿ ಗಿರೀಶ್. ದೇವವನಹಳ್ಳಿ ಸಮೀಪದ ಮಲ್ಲೇಪುರದ ಯುವಕ. ...

Read More »