Breaking News

Tag Archives: ಹೆಲ್ಮೆಟ್ ವಿನಾಯಿತಿಗಾಗಿ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ ಗೆ ರಾಜ್ಯ ನಾಗರೀಕ ರಕ್ಷಣಾ ಸಮಿತಿ ವತಿಯಿಂದ ಮನವಿ

ರಾಜ್ಯ ನಾಗರೀಕ ರಕ್ಷಣಾ ಸಮಿತಿ : ಹೆಲ್ಮೆಟ್ ವಿನಾಯಿತಿಗಾಗಿ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ

  ಶಿವಮೊಗ್ಗ :  ನಗರದಲ್ಲಿ ಬಿಸಿಲಿನ ಧಗೆ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಜನಸಾಮಾನ್ಯರು ಪರದಾಡುವಂತಾಗಿದೆ ಮತ್ತು ಬಿಸಿಲು ಇರುವ ಸಂದರ್ಭದಲ್ಲಿ 1ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವಾಗ ಹೆಲ್ಮೆಟನ್ನು ಧರಿಸಿರುವಾಗ ಅಲರ್ಜಿ ಸೇರಿದಂತೆ ನಾನಾ ಸಮಸ್ಯೆಗಳು ಹೆಚ್ಚಾಗುತ್ತಿವೆ ಹಾಗೂ ಹಿರಿಯ ನಾಗರೀಕರು ಬಿಸಿಲಿನಲ್ಲಿ ಹೆಲ್ಮೆಟ್ ಧಾರಣೆ ಮಾಡಿ ಪ್ರಯಾಣಿಸುವಾಗ ತಲೆಸುತ್ತು ಬರುವಂತಹ ಸಮಸ್ಯೆಗಳು ಹೆಚ್ಚಾಗುತ್ತಿವೆ ಆದ್ದರಿಂದ ದೂರ ಪ್ರಯಾಣ ಮಾಡುವ ಸ್ಥಳಗಳಲ್ಲಿ ಹೆಲ್ಮೆಟ್ ಪರಿಶೀಲನೆ ಮುಂದುವರಿಸಿ ನಗರ ವ್ಯಾಪ್ತಿಗಳಲ್ಲಿ ಹೆಲ್ಮೆಟ್ ಧಾರಣೆ ಗೆ ವಿನಾಯ್ತಿ ನೀಡಿ ಹೆಲ್ಮೆಟ್ ತಪಾಸಣೆ ಬದಲಾಗಿ ವೇಗ ಮಿತಿ ಯನ್ನು ...

Read More »