Breaking News

Tag Archives: ಹೊಂಗಿರಣ ಸಂಸ್ಥೆವತಿಯಿಂದ 20 ದಿನಗಳ ಮಕ್ಕಳ ಬೇಸಿಗೆ ಶಿಬಿರ.

ಹೊಂಗಿರಣ ಸಂಸ್ಥೆವತಿಯಿಂದ 20 ದಿನಗಳ ಮಕ್ಕಳ ಬೇಸಿಗೆ ಶಿಬಿರ.

Cnewstv / 04.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಂಗಿರಣ ಸಂಸ್ಥೆವತಿಯಿಂದ 20 ದಿನಗಳ ಮಕ್ಕಳ ಬೇಸಿಗೆ ಶಿಬಿರ. ಶಿವಮೊಗ್ಗ: ಹೊಂಗಿರಣ ಸಂಸ್ಥೆಯಿಂದ ಏ.16ರಿಂದ 20 ದಿನಗಳ ಕಾಲ ಕೋಟೆ ರಸ್ತೆಯ ವಾಸವಿ ವಿದ್ಯಾಲಯದಲ್ಲಿ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದು ಶಿಬಿರದ ನಿರ್ದೇಶಕ ಡಾ. ಸಾಸ್ವೆಹಳ್ಳಿ ಸತೀಶ್ ಹೇಳಿದರು. ಅವರು ಇಂದು ಪ್ರೆಸ್ ಟ್ರಸ್ಟ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹೊಂಗಿರಣ ಸಂಸ್ಥೆಯು ಕಳೆದ 26 ವರ್ಷಗಳಿಂದ ರಂಗಭೂಮಿ ಸಾಹಿತ್ಯ, ಸಂಗೀತ ಕ್ಷೇತ್ರಗಳಲ್ಲಿ ಹೆಸರು ಮಾಡಿದೆ. ಮುಖ್ಯವಾಗಿ ಮಕ್ಕಳ ರಂಗಶಿಬಿರಗಳನ್ನು ...

Read More »