Breaking News

Tag Archives: ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಸಚಿವ ಡಾ.ನಾರಾಯಣ ಗೌಡ

ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಸಚಿವ ಡಾ.ನಾರಾಯಣ ಗೌಡ

Cnewstv.in / 20.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಸಚಿವ ಡಾ.ನಾರಾಯಣ ಗೌಡ. ಶಿವಮೊಗ್ಗ : ಹೊಳೆಹೊನ್ನೂರಿನಲ್ಲಿರುವ 30ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನು 50 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ.ನಾರಾಯಣ ಗೌಡ ಅವರು ತಿಳಿಸಿದರು. ಇಂದು ಹೊಳೆಹೊನ್ನೂರಿನಲ್ಲಿ 30 ಹಾಸಿಗೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಹಾಗೂ ಸಿಬ್ಬಂದಿಗಳ ವಸತಿಗೃಹಗಳನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಲು ...

Read More »