Breaking News

Tag Archives: ಹೊಸಮನೆ ಬಡಾವಣೆಯಲ್ಲಿ ಡಾಂಬರೀಕರಣಕ್ಕೆ ಚಾಲನೆ.

ಹೊಸಮನೆ ಬಡಾವಣೆಯಲ್ಲಿ ಡಾಂಬರೀಕರಣಕ್ಕೆ ಚಾಲನೆ.

Cnewstv.in / 10.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸಮನೆ ಬಡಾವಣೆಯಲ್ಲಿ ಡಾಂಬರೀಕರಣಕ್ಕೆ ಚಾಲನೆ. ಶಿವಮೊಗ್ಗ : ನಗರದ ಹೊಸ ಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಡಾವಣೆಯ ಎಲ್ಲಾ ರಸ್ತೆಗಳಿಗೂ ಡಾಂಬರೀಕರಣಕ್ಕೆ ಇಂದು ಬೆಳಗ್ಗೆ ಶ್ರೀ ವಜ್ರೇಶ್ವರಿ ಗಣಪತಿ ದೇವಸ್ಥಾನದ ಪಕ್ಕದ ರಸ್ತೆಯಿಂದ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಚಾಲನೆ ನೀಡಿದರು.   ನಂತರ ಸ್ಮಾರ್ಟ್ ಸಿಟಿ ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದ ರೇಖಾ ರಂಗನಾಥ್ ರವರು ಈಗಾಗಲೇ ಹೊಸಮನೆ ಬಡಾವಣೆಯೂ ಸಂಪೂರ್ಣ ಸ್ಮಾರ್ಟ್ ...

Read More »