Breaking News

Tag Archives: ಹೊಸಮನೆ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಿಸಲು ಪಾಲಿಕೆ ವಿಪಕ್ಷ ನಾಯಕಿ ಯಿಂದ ಮನವಿ. ‌

ಹೊಸಮನೆ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಿಸಲು ಪಾಲಿಕೆ ವಿಪಕ್ಷ ನಾಯಕಿ ಯಿಂದ ಮನವಿ. ‌

Cnewstv / 04.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸಮನೆ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಿಸಲು ಪಾಲಿಕೆ ವಿಪಕ್ಷ ನಾಯಕಿ ಯಿಂದ ಮನವಿ. ‌ ಶಿವಮೊಗ್ಗ : ಹೊಸಮನೆ ಬಡಾವಣೆಯ ನಾಗರೀಕರ ಅನುಕೂಲಕ್ಕಾಗಿ ಪೊಲೀಸ್ ಚೌಕಿ ನಿರ್ಮಿಸಿ ಎಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ಇಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ‌ಮನವಿ ಸಲ್ಲಿಸಿದ್ದಾರೆ. ಹೊಸಮನೆ ಬಡಾವಣೆ ಹಾಗೂ ಶರಾವತಿ ನಗರದ ನಾಗರೀಕರ ಹಲವು ದಿನಗಳ ಬೇಡಿಕೆಯಾದ ಪೊಲೀಸ್ ಚೌಕಿ ನಿರ್ಮಾಣ ಮಾಡಲು ಆಹ್ವಾಲುಗಳು ಬಂದಿದ್ದು, ಅದರಂತೆ ಈ ಎರಡು ...

Read More »