Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯದಲ್ಲಿ ಆಡಳಿತ ಕುಸಿದಿದೆ. ಬಿಜೆಪಿಯವರು ಹಿಂದುತ್ವದ ಮುಖವಾಡ ಧರಿಸಿದ್ದಾರೆ. ಇಂತಹ ಕೆಟ್ಟ ಸರ್ಕಾರವನ್ನ ನಾವು ನೋಡೇ ಇಲ್ಲ ಎಂದು ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು. ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ಪುರಾತನ ದೇವಾಲಯಗಳನ್ನು ಕೆಡವಿದಾಗ ಹಿಂದುತ್ವವಾದಿಗಳು ಎಲ್ಲಿ ಹೋಗಿದ್ದರು ? ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಎಲ್ಲಿ ಹೋಗಿತ್ತು? ಕಾಂಗ್ರೆಸ್ ಸರ್ಕಾರ ಅಥವಾ ಮುಸ್ಲಿಂ ಅಧಿಕಾರಿ ಏನಾದರೂ ಈ ದೇವಾಲಯವನ್ನು ತೆರವು ...
Read More »- ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ. ...
- ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಮರುಪರಿಶೀಲನೆ ಮಾಡಬೇಕು ...
- ಹಡಗು ಬಡಿದು ಕುಸಿದ ಸೇತುವೆ.. ...
- ರಾಮೇಶ್ವರಂ ಬ್ಲಾಸ್ಟ್ ಪ್ರಕರಣ : ಸತತ ನಾಲ್ಕು ಗಂಟೆಯಿಂದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ. ...
- ಶಿವಮೊಗ್ಗ : ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು.. ...
- ಮಾ.23 ರಂದು ವಿದ್ಯುತ್ ವ್ಯತ್ಯಯ. ...
- ಸಂಸದರಾಗುವ ಮೊದಲು ರಾಘವೇಂದ್ರ ಏನು ಕಡಿದು ಬಂದಿದ್ದರು ?? ನಿಮ್ಮಪ್ಪ ಮಾಡಿದ ಭ್ರಷ್ಟಾಚಾರದ ಹಣದಿಂದ ಸಂಸದರಾಗಿದ್ದೀರಾ.. ...
- ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ಅದ್ದೂರಿ ಬೈಕ್ ರ್ಯಾಲಿ ಸ್ವಾಗತ.. ...
- ಮೋದಿಯವರ ಶಿವಮೊಗ್ಗ ಭೇಟಿ ‘ರಾಜಕೀಯ ಜಾತ್ರೆ’ ...
- ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು ಸೂಚನೆ ...
Recent Comments