Breaking News

Tag Archives: “ನಾಲ ನೀರು ದಾವಣಗೆರೆ ಭಾಗಕ್ಕೆ ವಿಭಜಿಸುವ ರೆಗ್ಯುಲೇಟರಿ -2 ಕೇಂದ್ರಕ್ಕೆ ಕಾಡಾ ಅಧ್ಯಕ್ಷರ ಭೇಟಿ

“ನಾಲ ನೀರು ದಾವಣಗೆರೆ ಭಾಗಕ್ಕೆ ವಿಭಜಿಸುವ ರೆಗ್ಯುಲೇಟರಿ -2 ಕೇಂದ್ರಕ್ಕೆ ಕಾಡಾ ಅಧ್ಯಕ್ಷರ ಭೇಟಿ, ಪರಿಶೀಲನೆ”

  ಶಿವಮೊಗ್ಗ : ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಚೆನ್ನಗಿರಿ ತಾಲ್ಲೂಕು ಸೇವಾ ನಗರ ಗ್ರಾಮದಲ್ಲಿರುವ ರೆಗ್ಯುಲೇಟರಿ -2 ನಾಲ ನಿರ್ವಹಣಾ ಕೇಂದ್ರಕ್ಕೆ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. ನಾಲ್ಕು ತಿಂಗಳು ಹಗಲು ರಾತ್ರಿ, ಬಿಸಿಲು ಮಳೆ ಲೆಕ್ಕಿಸದೆ ಬೆವರು ಹರಿಸಿ ನಾಟಿ ಮಾಡಿದ ಭತ್ತ, ರಾಗಿ ಇನ್ನು ಮುಂತಾದ ಬೆಳೆಗಳನ್ನು ಕಟಾವು ಮಾಡುವ ಸಮಯ ಹತ್ತಿರದಲಿದ್ದು, ಈ ಸಮಯದಲ್ಲಿ ನೀರಿನ ಅವಶ್ಯಕತೆ ಬಹಳಷ್ಟು ಇರುತ್ತದೆ. ಇನ್ನು ಕೆಲವೇ ದಿನಗಳಲ್ಲಿ ಅಚ್ಚುಕಟ್ಟು ಭಾಗದ ಅನ್ನದಾತರು ಉತ್ತಮ ಫಸಲು ಪಡೆಯುವ ಮೂಲಕ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments