ಶಿವಮೊಗ್ಗ : ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಟಾನ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ 68ಫೀಡರ್ಗಳ ಬಲವರ್ಧನೆಗೆ ಮಂಜೂರಾತಿ ದೊರೆತು ಕಾಮಗಾರಿ ಪ್ರಗತಿಯಲ್ಲಿದೆ. ಇದುವರೆಗೆ ಶಿವಮೊಗ್ಗ ...
Read More »- ಶಿವಮೊಗ್ಗ ಲೋಕಸಭಾ ಚುನಾವಣೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು… ...
- ನೇಹಾ ಹತ್ಯೆ ಪ್ರಕರಣ, ಅಂಜುಮನ್ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ಬಂದ್. ...
- ಮಂಡ್ಯದಲ್ಲಿ ಕೈ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಿಜೆಪಿ ಸೇರ್ಪಡೆಯಾದರು ಪ್ರಚಾರಕ್ಕೆ ಬರದ ಸುಮಲತಾ… ...
- ಅತ್ಯಾಕರ್ಷಕ ಸ್ವೀಪ್ ಚಿತ್ತಾರ-ಪೆರೇಡ್ ಮೂಲಕ ಭದ್ರಾವತಿಯಲ್ಲಿ ಮತದಾನ ಜಾಗೃತಿ. ...
- ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ...
- ಯುವತಿಯನ್ನು ಜಾವಳ್ಳಿಯ ಕಾಡಿನೊಳಗೆ ಎಳೆದುಹೋದ ದುಷ್ಕರ್ಮಿಗಳು… ...
- ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಎಲ್ಲಾ ವರ್ಗಗಳ ಭವಿಷ್ಯದ ನಾಳೆಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ...
- ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ… ...
- ವೃತ್ತಿ ಜೀವನ ಸಾರ್ಥಕತೆ-೫೦ ವಿಶೇಷ ಅಭಿನಂದನ ಕಾರ್ಯಕ್ರಮ.. ...
- ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ. ...
Recent Comments