Breaking News

Tag Archives: ಮಾಸ್ಟರ್ ಹಿರಣ್ಣಯ್ಯ ನಿಧನ.

ಕರ್ನಾಟಕದ ಪ್ರಖ್ಯಾತ ರಂಗಕರ್ಮಿ, ‘ನಟ ರತ್ನಾಕರ’ ಮಾಸ್ಟರ್ ಹಿರಣ್ಣಯ್ಯ ನಿಧನ.

ಕರ್ನಾಟಕದ ಪ್ರಖ್ಯಾತ ರಂಗಕರ್ಮಿ, ‘ನಟ ರತ್ನಾಕರ’ ಮಾಸ್ಟರ್ ಹಿರಣ್ಣಯ್ಯ ನಿಧನ. ಹಿರಿಯ ರಂಗಕರ್ಮಿ, ಕಲಾವಿದ, ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಇಂದು 10 ಗಂಟೆ ಸುಮಾರಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.. ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ ನಾಟಕ ದೊಡ್ಡ ಮಟ್ಟಕ್ಕೆ ಖ್ಯಾತಿಗಳಿದೆ. ರಾಜಕೀಯವನ್ನು ವಿಡಂಬಣಾತ್ಮವಾಗಿ ಹೇಳುತ್ತಿದ್ದ ಲಂಚಾವತಾರ ನಾಟಕ ಸುಮಾರು 1000 ಪ್ರದರ್ಶನಗಳನ್ನು ನೀಡಿದೆ. ಮಾತಿನ ಮೂಲಕವೆ ರಾಜಕಾರಣಿಗಳನ್ನು ತಿವಿಯುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಅವರು ನಾಟಕಗಳ ಜೊತೆಗೆ ಚಿತ್ರರಂಗದಲ್ಲು ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments