ಬೆಂಗಳೂರು : ರಾಜ್ಯದಲ್ಲಿ ಇನ್ನೆರಡು ತಿಂಗಳು ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಲಿದ್ದು, ಮೇ ಅಂತ್ಯದವರೆಗೆ ಕೋವಿಡ್ ಸ್ಫೋಟವಾಗಲಿದೆ. ಅದರಿಂದ ಜನರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದಾರೆ. ಕೇಂದ್ರದಿಂದ 15 ಲಕ್ಷಕ್ಕೂ ಹೆಚ್ಚು ಲಸಿಕೆ ಕಳಿಸಿದ್ದಾರೆ. 10 ಲಕ್ಷ ಬೆಂಗಳೂರಿಗೆ, 5 ಲಕ್ಷ ಬೆಳಗಾವಿಗೆ ಕಳಿಸಿದ್ದಾರೆ. ಬೆಂಗಳೂರಿನಲ್ಲಿ ಸ್ವಲ್ಪ ಸೋಂಕು ಕಡಿಮೆಯಾಗಿದೆ. ನಿನ್ನೆ ಪ್ರಧಾನಿ ಕೂಡ ಎಂಟು ರಾಜ್ಯಗಳ ಜೊತೆ ಸಮಾಲೋಚನೆ ಮಾಡಿದ್ದು, ಆಯಾ ರಾಜ್ಯಸರ್ಕಾರಗಳಿಗೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ನೀಡಿದ್ದಾರೆ. ಸೋಂಕು ಜಾಸ್ತಿಯಾದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ...
Read More »- ಶಿವಮೊಗ್ಗ ಲೋಕಸಭಾ ಚುನಾವಣೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು… ...
- ನೇಹಾ ಹತ್ಯೆ ಪ್ರಕರಣ, ಅಂಜುಮನ್ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ಬಂದ್. ...
- ಮಂಡ್ಯದಲ್ಲಿ ಕೈ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಿಜೆಪಿ ಸೇರ್ಪಡೆಯಾದರು ಪ್ರಚಾರಕ್ಕೆ ಬರದ ಸುಮಲತಾ… ...
- ಅತ್ಯಾಕರ್ಷಕ ಸ್ವೀಪ್ ಚಿತ್ತಾರ-ಪೆರೇಡ್ ಮೂಲಕ ಭದ್ರಾವತಿಯಲ್ಲಿ ಮತದಾನ ಜಾಗೃತಿ. ...
- ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ...
- ಯುವತಿಯನ್ನು ಜಾವಳ್ಳಿಯ ಕಾಡಿನೊಳಗೆ ಎಳೆದುಹೋದ ದುಷ್ಕರ್ಮಿಗಳು… ...
- ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಎಲ್ಲಾ ವರ್ಗಗಳ ಭವಿಷ್ಯದ ನಾಳೆಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ...
- ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ… ...
- ವೃತ್ತಿ ಜೀವನ ಸಾರ್ಥಕತೆ-೫೦ ವಿಶೇಷ ಅಭಿನಂದನ ಕಾರ್ಯಕ್ರಮ.. ...
- ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ. ...
Recent Comments