Cnewstv.in / 13.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ಹೀರೋ ಸಂಚಾರಿ ವಿಜಯ್ ಗೆ ನಿನ್ನೆ ರಾತ್ರಿ ಬೈಕ್ ಅಪಘಾತ ಸಂಭವಿಸಿದೆ. ಅವರನ್ನ ಬನ್ನೇರುಘಟ್ಟ ರಸ್ತೆ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ವೈದ್ಯರು ರಾತ್ರಿಯೇ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಅನೇಕ ನಿರಾಶ್ರಿತರಿಗೆ ನಟ ಸಂಚಾರಿ ವಿಜಯ್ ಫುಡ್ ಕಿಟ್ ಹಂಚುತ್ತಿದ್ದರು. ನಿನ್ನೆ ರಾತ್ರಿ ಕೂಡ ತನ್ನ ಸ್ನೇಹಿತರೊಂದಿಗೆ ...
Read More »- ಮಂಡ್ಯದಲ್ಲಿ ಕೈ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಿಜೆಪಿ ಸೇರ್ಪಡೆಯಾದರು ಪ್ರಚಾರಕ್ಕೆ ಬರದ ಸುಮಲತಾ… ...
- ಅತ್ಯಾಕರ್ಷಕ ಸ್ವೀಪ್ ಚಿತ್ತಾರ-ಪೆರೇಡ್ ಮೂಲಕ ಭದ್ರಾವತಿಯಲ್ಲಿ ಮತದಾನ ಜಾಗೃತಿ. ...
- ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ...
- ಯುವತಿಯನ್ನು ಜಾವಳ್ಳಿಯ ಕಾಡಿನೊಳಗೆ ಎಳೆದುಹೋದ ದುಷ್ಕರ್ಮಿಗಳು… ...
- ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಎಲ್ಲಾ ವರ್ಗಗಳ ಭವಿಷ್ಯದ ನಾಳೆಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ...
- ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ… ...
- ವೃತ್ತಿ ಜೀವನ ಸಾರ್ಥಕತೆ-೫೦ ವಿಶೇಷ ಅಭಿನಂದನ ಕಾರ್ಯಕ್ರಮ.. ...
- ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ. ...
- ಏ.15 ಕ್ಕೆ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ. ...
- ಧನಂಜಯ ಸರ್ಜಿ ಇನ್ನು ಎಳಸು ಆತ ರಾಜಕೀಯ ಎಲ್ಕೆಜಿ ಶಾಲೆಗೂ ಇನ್ನೂ ಬಂದಿಲ್ಲ. ...
Recent Comments