ಪೈನಾಪಲ್ ಹಣ್ಣಿನ ಒಳಗೆ ಸ್ಪೋಟಕವನ್ನಿಟ್ಟು ಅದನ್ನು ಆನೆ ತಿನ್ನುವಂತೆ ಮಾಡಿ ಆನೆಯನ್ನು ಕೊಂದಿರುವ ಘಟನೆ ಕೇರಳ ರಾಜ್ಯದ ಪಲ್ಲಕಾಡ್ ಜಿಲ್ಲೆಯಲ್ಲಿ ನಡೆದಿದೆ. ಆಹಾರವನ್ನು ಅರಸಿ ಆನೆಯೊಂದು ಹಳ್ಳಿಯ ಕಡೆಗೆ ಬಂದಿದೆ. ಈ ವೇಳೆ ಕೆಲ ದುಷ್ಕರ್ಮಿಗಳು ಪೈನಾಪಲ್ ಹಣ್ಣಿನ ಒಳಗೆ ಸ್ಪೋಟಕವನ್ನು ಇಟ್ಟು ಆನೆ ಇರುವ ಪ್ರದೇಶದಲ್ಲಿ ಇಟ್ಟಿದ್ದಾರೆ. ಆನೆ ಈ ಪೈನಾಪಲ್ ಹಣ್ಣನ್ನು ತಿನ್ನುವಾಗ ಆನೆಯ ಬಾಯಿಯಲ್ಲೇ ಸ್ಪೋಟಕ ಸ್ಫೋಟಗೊಂಡಿದೆ. ಇದರಿಂದ ಆನೆಯ ನಾಲಿಗೆ ಹಾಗೂ ಬಾಯಿಗೆ ಗಂಭೀರವಾದ ಗಾಯವಾಗಿದ್ದು ಆಹಾರ ಸೇವಿಸುವುದೇ ಕಷ್ಟವಾಗಿದೆ. ಯಮಯಾತನೆಯನ್ನು ಸಹಿಸಿಕೊಳ್ಳಲು ಆನೆ ಸಮೀಪದ ಕಾಡಿನಲ್ಲಿದ್ದ ...
Read More »- ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ. ...
- ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಮರುಪರಿಶೀಲನೆ ಮಾಡಬೇಕು ...
- ಹಡಗು ಬಡಿದು ಕುಸಿದ ಸೇತುವೆ.. ...
- ರಾಮೇಶ್ವರಂ ಬ್ಲಾಸ್ಟ್ ಪ್ರಕರಣ : ಸತತ ನಾಲ್ಕು ಗಂಟೆಯಿಂದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ. ...
- ಶಿವಮೊಗ್ಗ : ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು.. ...
- ಮಾ.23 ರಂದು ವಿದ್ಯುತ್ ವ್ಯತ್ಯಯ. ...
- ಸಂಸದರಾಗುವ ಮೊದಲು ರಾಘವೇಂದ್ರ ಏನು ಕಡಿದು ಬಂದಿದ್ದರು ?? ನಿಮ್ಮಪ್ಪ ಮಾಡಿದ ಭ್ರಷ್ಟಾಚಾರದ ಹಣದಿಂದ ಸಂಸದರಾಗಿದ್ದೀರಾ.. ...
- ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ಅದ್ದೂರಿ ಬೈಕ್ ರ್ಯಾಲಿ ಸ್ವಾಗತ.. ...
- ಮೋದಿಯವರ ಶಿವಮೊಗ್ಗ ಭೇಟಿ ‘ರಾಜಕೀಯ ಜಾತ್ರೆ’ ...
- ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು ಸೂಚನೆ ...
Recent Comments