Cnewstv.in / 05.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕಾರಿಪುರ : ತಾಲೂಕಿನ ಉಡುಗಣಿ, ತಾಳಗುಂದ ಮತ್ತು ಹೊಸೂರು ಹೋಬಳಿಗಳ 110ಗ್ರಾಮಗಳ 249ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಸುಮಾರು 850ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಭಾಗವಾಗಿ ಅಡಗಂಟಿ ಗ್ರಾಮದ ಸಮೀಪ ನಿರ್ಮಿಸಿರುವ ಏರುಕೊಳವೆ ಮಾರ್ಗ ತೊಟ್ಟಿಗೆ ನೀರು ಹರಿಸುವ ಯೋಜನೆಗೆ ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಶಾಸಕ ಬಿ.ಎಸ್.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿ ಚಾಲನೆ ನೀಡಿದರು. ಅವರು ಇಂದು ಶಿಕಾರಿಪುರ ತಾಲೂಕು ಅಡಗಂಟಿ ಗ್ರಾಮದಲ್ಲಿ ಏರ್ಪಡಿಸಿದ್ದ ಸಮಾರಂಭವನ್ನು ...
Read More »- ಶಿವಮೊಗ್ಗ ದಸರಾ : 2 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ.. ...
- ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ. ...
- ವಿದ್ಯುತ್ ವ್ಯತ್ಯಯ. ...
- ಗಣೇಶೋತ್ಸವ : ಡೊಳ್ಳು ಹೊಡೆಯುವ ವಿಚಾರವಾಗಿ ಗಲಾಟೆ.. ...
- ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ. ...
- ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಕಡ್ಡಾಯ.. ...
- ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ : ಮಧು ಬಂಗಾರಪ್ಪ. ...
- ಬೃಹತ್ ಮಾನವ ಸರಪಳಿ ಮೂಲಕ ಪ್ರಜಾಪ್ರಭುತ್ವ ಕುರಿತು ಜಾಗೃತಿ ಕಾರ್ಯಕ್ರಮ.. ...
- ಒಂದೇ ವಾರದಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನ ಸವಾದರಿಂದ ರೂಲ್ಸ್ ಬ್ರೇಕ್.. ...
- ಶಿವಮೊಗ್ಗ : ಕಾರಾಗೃಹದಲ್ಲಿ ಕೈದಿಗಳ ದಿಢೀರ್ ಪ್ರತಿಭಟನೆ.. ...
Recent Comments