Breaking News

Tag Archives: 15 ಮಂದಿಯ ವಿರುದ್ಧ ಪ್ರಕರಣ ದಾಖಲು

ಜಮೀನು ವ್ಯಾಜ್ಯ – ವ್ಯಕ್ತಿಯ ಬರ್ಬರ ಹತ್ಯೆ, 15 ಮಂದಿಯ ವಿರುದ್ಧ ಪ್ರಕರಣ ದಾಖಲು

Cnewstv.in / 11.07.2021 /ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಲಿಂಗಪ್ಪ ಎಂಬುವವರನ್ನು ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಭದ್ರಾವತಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ತಿಮ್ಲಾಪುರ ಗ್ರಾಮದ ಸರ್ವೆ ನಂಬರ್ 41ರ ಒಂದು ಎಕರೆ ಜಮೀನಿಗೆ ಸಂಬಂಧಿಸಿದಂತೆ ಶಿವಲಿಂಗಪ್ಪ ಹಾಗೂ ಸೋಮಶೇಖರ್ ಕುಟುಂಬದ ನಡುವೆ ತ್ಯಾಜ್ಯ ವಿತ್ತು. ಇದು ನ್ಯಾಯಾಲಯದ ಮೆಟ್ಟಿಲೇರಿತ್ತು. ಸೋಮಶೇಖರ್ ಅವರ ಕುಟುಂಬಕ್ಕೆ, ಶಿವಲಿಂಗಪ್ಪನವರ ಕುಟುಂಬದವರು ಕೆಲವು ವರ್ಷಗಳ ಹಿಂದೆ ಜಮೀನು ಮಾರಾಟ ಮಾಡಿದ್ದಾರೆ ಎಂದು ಹೇಳಲಾಗುತ್ತದೆ ಅದರೆ ಸೋಮಶೇಖರ್ ಅವರ ಕುಟುಂಬಕ್ಕೆ ...

Read More »