Cnewstv.in /19.01.2022 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 2 ವರ್ಷದಲ್ಲಿ 800 ಕೊಳ ನಿರ್ಮಾಣ ಮಾಡಿದ IFS ಅಧಿಕಾರಿ ವೈಭವ್ ಸಿಂಗ್. ಉತ್ತರಖಂಡದ ರುದ್ರಪ್ರಯಾಗವು ಸಮುದ್ರಮಟ್ಟದಿಂದ ಸುಮಾರು 3,000 ಮೀ. ಎತ್ತರದಲ್ಲಿದೆ. ಇದು ಅತಿವೃಷ್ಟಿ, ಕಾಡ್ಗಿಚ್ಚಿಗೆ ಹೆಚ್ಚು ಒಳಗಾಗುವ ಪ್ರದೇಶ. ಅಲ್ಲಿ ನೀರಿಗಾಗಿ ಪರದಾಡುವ ಸ್ಥಿತಿ. ಬೇಸಗೆ ಕಾಲದಲ್ಲಿ ಮಣ್ಣಿನಲ್ಲಿ ತೇವಾಂಶವಿಲ್ಲದೆ ಬೆಂಕಿ ಹತ್ತಿಕೊಳ್ಳುತ್ತದೆ, ಮಳೆಗಾಲದಲ್ಲಿ ಭೂ ಕುಸಿತ ಉಂಟಾಗುವ ಭೀತಿಯಿರುತ್ತದೆ. ಇಲ್ಲಿನ ಕಾಡುಗಳಲ್ಲಿ ಪೈನ್ ಟ್ರೀಗಳೇ ತುಂಬಿರುವುದರಿಂದ ಮಣ್ಣಿನ ಸವೆತ ಹೆಚ್ಚಾಗಿತ್ತು. ಅಂತಹ ಊರಿನಲ್ಲಿ ನೀರಿನ ಸಮಸ್ಯೆಗೆ ಮುಕ್ತಿ ನೀಡಿದವರು ...
Read More »- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv