Breaking News

Tag Archives: 249 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ 850 ಕೋಟಿ ರೂ.ಗಳ ಏತ ನೀರಾವರಿಯ ಏರುಕೊಳವೆ ಮಾರ್ಗ ತೊಟ್ಟಿಗೆ ನೀರು ಹರಿಸುವ ಯೋಜನೆಗೆ ಬಿ.ಎಸ್.ವೈ ಚಾಲನೆ.

110 ಗ್ರಾಮಗಳು, 249 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ 850 ಕೋಟಿ ರೂ.ಗಳ ಏತ ನೀರಾವರಿಯ ಏರುಕೊಳವೆ ಮಾರ್ಗ ತೊಟ್ಟಿಗೆ ನೀರು ಹರಿಸುವ ಯೋಜನೆಗೆ ಬಿ.ಎಸ್.ವೈ ಚಾಲನೆ.

Cnewstv.in / 05.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿಕಾರಿಪುರ : ತಾಲೂಕಿನ ಉಡುಗಣಿ, ತಾಳಗುಂದ ಮತ್ತು ಹೊಸೂರು ಹೋಬಳಿಗಳ 110ಗ್ರಾಮಗಳ 249ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಸುಮಾರು 850ಕೋಟಿ ರೂ.ಗಳ ಏತ ನೀರಾವರಿ ಯೋಜನೆಯ ಭಾಗವಾಗಿ ಅಡಗಂಟಿ ಗ್ರಾಮದ ಸಮೀಪ ನಿರ್ಮಿಸಿರುವ ಏರುಕೊಳವೆ ಮಾರ್ಗ ತೊಟ್ಟಿಗೆ ನೀರು ಹರಿಸುವ ಯೋಜನೆಗೆ ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿ ಚಾಲನೆ ನೀಡಿದರು. ಅವರು ಇಂದು ಶಿಕಾರಿಪುರ ತಾಲೂಕು ಅಡಗಂಟಿ ಗ್ರಾಮದಲ್ಲಿ ಏರ್ಪಡಿಸಿದ್ದ ಸಮಾರಂಭವನ್ನು ...

Read More »