Breaking News

Tag Archives: 71ನೇ ಗಣರಾಜ್ಯೋತ್ಸವ ದಿನಾಚರಣೆ

ಶ್ರೀ.ಕೆ.ಎಸ್.ಈಶ್ವರಪ್ಪ ಅವರ 71ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ

ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಯುವ ಸಬಲೀಕರಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ.ಕೆ.ಎಸ್.ಈಶ್ವರಪ್ಪ ಅವರ 71ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ ನಮಸ್ಕಾರ. ಜಿಲ್ಲೆಯ ಎಲ್ಲಾ ಸಮಸ್ತ ನಾಗರಿಕ ಬಾಂಧವರಿಗೆ ಗಣರಾಜ್ಯೋತ್ಸವ ಶುಭಾಶಯಗಳು ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಬಾಳುತ್ತೇವೆ, ರಾಷ್ಟ್ರದ ಸಾರ್ವಭೌಮತೆಯನ್ನು ಗೌರವಿಸಿ, ಅದನ್ನು ಎತ್ತಿಹಿಡಿಯುತ್ತೇವೆ. ನಮ್ಮದೇ ದೇಶ-ನಮ್ಮದೇ ಸಂವಿಧಾನ- ನಮ್ಮದೇ ಆಡಳಿತ-ನಾವು ಸ್ವತಂತ್ರರಾಗಿ ಬದುಕುತ್ತೇವೆ ಎನ್ನುವ ಶಪಥವನ್ನು ಸಮಸ್ತ ಭಾರತೀಯರೂ ಕೈಗೊಂಡ ದಿನ ನಮ್ಮ ಗಣರಾಜ್ಯ ದಿನ. ಮಾನ್ಯ ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿಯವರ ಆಶಯದಂತೆ ಸ್ವಚ್ಛ ಭಾರತ ಪರಿಕಲ್ಪನೆಯ ಸಾಕಾರಕ್ಕಾಗಿ ನಾವು ...

Read More »