ಶಿವಮೊಗ್ಗ : ಸಾಗರ ರಸ್ತೆ ಗಾಡಿಕೊಪ್ಪ ಬಳಿಯಿರುವ ತುಂಗಾ ಚಾನಲ್ಗೆಗೆ ಇಂದು ಬೆಳಗಿನ ಜಾವ ಸಾಗರ ಮೂಲದ 45 ವರ್ಷದ ಸಂತೋಷ ಎಂಬಾತ ಬಿದ್ದಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಜೀವದ ಹಂಗು ತೊರೆದು 80 ಅಡಿಗಳಷ್ಟು ಆಳದ ಚಾನೆಲ್ನಿಂದ ಸಂತೋಷ್ ನನ್ನ ರಕ್ಷಿಸಿದ್ದಾರೆ. ಸಂತೋಷ್ ಚಾನಲ್ ಗೆ ಬೀಳಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯ ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಲೆಗೆ ಮತ್ತು ಕೈಕಾಲುಗಳಿಗೆ ಗಾಯ ಗಳಾಗಿದ್ದು, ಮೆಗ್ಗನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Read More »- ಕಾರ್ಮಿಕ ಮಹಿಳೆಯರಿಗೆ ವಿಮಾನ ಪ್ರಯಾಣದ ಗಿಫ್ಟ್ ನೀಡಿದ ರೈತ ...
- ಶರಣಾದ ಇಬ್ಬರು ನಕ್ಸಲರನ್ನ ವಶಕ್ಕೆ ಪಡೆದ ಶಿವಮೊಗ್ಗ ಪೊಲೀಸರು. ...
- ಪ್ಯಾರಾಚೂಟ್ ತೆರಯದೇ ವಾಯುಪಡೆಯ ಯೋಧ ಸಾವು ...
- ಗಾಂಜಾ ಸಾಗಿಸುತ್ತಿದ್ದ 7 ಮಂದಿ ಅರೆಸ್ಟ್ ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ. ...
- ಬಿಜೆಪಿಯ ಆಂತರಿಕ ಗೊಂದಲ ಶೀಘ್ರವೇ ಶಮನ: ವಿಜಯೇಂದ್ರ ವಿಶ್ವಾಸ ...
- ಬೈಲ್ ವೀಲ್ಹಿಂಗ್ ಕೇಸ್: ಸವಾರನಿಗೆ 5 ಸಾವಿರ ರೂ. ದಂಡ ...
- ಫೆ.6 & 7 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ...
- ನಿವೃತ್ತ ಶಿಕ್ಷಕಿ ವತ್ಸಲಾರಿಗೆ ಗ್ರಾಮಸ್ಥರಿಂದ ಬೀಳ್ಕೋಡುಗೆ ...
- ಮಹಿಳಾ ಕಾನ್ಸ್ಟೇಬಲ್ಗೆ 18 ಲಕ್ಷ ರೂ. ವಂಚನೆ.. ...
Recent Comments