Breaking News

Tag Archives: 8000 ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆಗೆ ಸಿದ್ಧತೆ

8000 ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆಗೆ ಸಿದ್ಧತೆ

  ಶಿವಮೊಗ್ಗ: ಕೊರೋನ ವೈರಸ್ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾಗಿರುವ ಸಾಮಾನ್ಯ ಮತ್ತು ಮಧ್ಯಮವರ್ಗದ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಕಾಂತೇಶ್ ತಿಳಿಸಿದರು. ಶಿವಮೊಗ್ಗ ಸಮೀಪದ ಗೋಂದಿಚಟ್ನಳ್ಳಿಯ ರೈಸ್ ಮಿಲ್ ನಲ್ಲಿ ವಿತರಣೆಗಾಗಿ ಪ್ಯಾಕ್ ಮಾಡಲಾಗುತ್ತಿದ್ದ ಗೋದಾಮಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಈ ಆಹಾರದ ಕಿಟ್ ಗಳನ್ನು ...

Read More »